ಗುರು ದುನಿಯಾ
ಕಣ್ಣಿಗೆ ಕಂಡದ್ದು , ಮನಸಿಗೆ ತೋಚಿದ್ದು..... ಹೀಗಿದೆ ನೋಡು ಗೆಳೆಯ....
Monday 5 September 2011
ಅಗಾಧ
ಕತ್ತಲು
ಬೆಳಕಿನೊಂದಿಗೆ
ಕದನ
ಮಿಂಚುಹುಳು
ನಗುತ್ತಿದೆ ..
ಹಚ್ಚಿಟ್ಟ
ದೀಪ
ಹೊಳೆವ
ಪ್ರತಿಬಿಂಬ
ಇರುಳಿಗೆ
ಸಾವಿರ ಕನಸು
ಉರಿವ
ನೆಲ
ಅಲ್ಲಲ್ಲಿ
ನೀರು
ಹಸಿರ
ಕನಸಿಗೆ ಮುನ್ನುಡಿ
ತುಂಬು
ಹುಣ್ಣಿಮೆ
ಅಲೆಗಳ
ಉಯ್ಯಾಲೆ
ಕಡಲು
ಕಾವ್ಯ
ಬರೆಯುತಿದೆ ....
Newer Posts
Older Posts
Home
Subscribe to:
Posts (Atom)